<p><strong>ನಂಜನಗೂಡು</strong>: ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹರಕೆ ಕಾಣಿಕೆ ಹುಂಡಿಯಲ್ಲಿ ಶುಕ್ರವಾರ ದೇವಾಲಯಕ್ಕೆ ₹1.5 ಕೋಟಿ ನಗದು ಆದಾಯ ದೊರಕಿದೆ.</p>.<p>₹1,50,56,223 ನಗದು, 114 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಹಾಗೂ 53 ವಿದೇಶಿ ಕರೆನ್ಸಿಗಳು ಲಭಿಸಿದೆ.</p>.<p>ದೇವಾಲಯದ ದಾಸೋಹ ಭವನದಲ್ಲಿ ನಡೆದ ಏಣಿಕೆ ಕಾರ್ಯದಲ್ಲಿ ಮಹಿಳಾ ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಮಹಿಳೆಯರು, ಕೆನರಾ ಬ್ಯಾಂಕ್ ಹಾಗೂ ದೇವಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ದೇವಾಲಯದ ಇಒ ಜಗದೀಶ್ ಕುಮಾರ್, ಎಇಒ ಸತೀಶ್, ತಲಕಾಡು ದೇವಾಲಯದ ಇಒ ವೆಂಕಟೇಶ್ ಪ್ರಸಾದ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹರಕೆ ಕಾಣಿಕೆ ಹುಂಡಿಯಲ್ಲಿ ಶುಕ್ರವಾರ ದೇವಾಲಯಕ್ಕೆ ₹1.5 ಕೋಟಿ ನಗದು ಆದಾಯ ದೊರಕಿದೆ.</p>.<p>₹1,50,56,223 ನಗದು, 114 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಹಾಗೂ 53 ವಿದೇಶಿ ಕರೆನ್ಸಿಗಳು ಲಭಿಸಿದೆ.</p>.<p>ದೇವಾಲಯದ ದಾಸೋಹ ಭವನದಲ್ಲಿ ನಡೆದ ಏಣಿಕೆ ಕಾರ್ಯದಲ್ಲಿ ಮಹಿಳಾ ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಮಹಿಳೆಯರು, ಕೆನರಾ ಬ್ಯಾಂಕ್ ಹಾಗೂ ದೇವಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ದೇವಾಲಯದ ಇಒ ಜಗದೀಶ್ ಕುಮಾರ್, ಎಇಒ ಸತೀಶ್, ತಲಕಾಡು ದೇವಾಲಯದ ಇಒ ವೆಂಕಟೇಶ್ ಪ್ರಸಾದ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>