ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮೈಸೂರು: ರಸ್ತೆಗೆ ಅಂಬೇಡ್ಕರ್‌ ಹೆಸರಿಡಲು ವಿರೋಧ, ಪರಸ್ಪರ ಕಲ್ಲು ತೂರಾಟ

Published 30 ಜನವರಿ 2024, 9:44 IST
Last Updated 30 ಜನವರಿ 2024, 9:44 IST
ಅಕ್ಷರ ಗಾತ್ರ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದ ರಸ್ತೆಯೊಂದಕ್ಕೆ ಅಂಬೇಡ್ಕರ್‌ ಹೆಸರಿನ ನಾಮಫಲಕ ಅಳವಡಿಸುವ ವಿಚಾರವಾಗಿ ಸೋಮವಾರ ರಾತ್ರಿ ಗ್ರಾಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಾಯಕ ಸಮುದಾಯದವರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಪೊಲೀಸರೂ ಸೇರಿದಂತೆ 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT