‘ನೂತನವಾಗಿ ನಿರ್ಮಿಸಿರುವ ಓವರ್ಹೆಡ್ ಟ್ಯಾಂಕ್ ಸೋರುತ್ತಿದ್ದು, ಅಧಿಕಾರಿಗಳು ತೇಪೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಯೋಜನೆಗಷ್ಟೇ ಕೆಲಸ ಕಾಣಿಸುತ್ತಿದ್ದು, ಗುಣಮಟ್ಟದಲ್ಲಿ ಕೊರತೆ ಎದ್ದು ಕಾಣುತ್ತಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಟಿ.ಎಂ. ನಾಗೇಂದ್ರ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.