ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಹಾಜರಿದ್ದರು.