ಕುಮಾರಸ್ವಾಮಿ ಅವರು ಚಿತ್ರದುರ್ಗದ ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯಾಧಿಕಾರಿಯಾಗಿದ್ದರು. ಅವರನ್ನು ಡಾ.ಕೆ.ಎಚ್.ಪ್ರಸಾದ್ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ. ಪ್ರಸಾದ್ ಅವರು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆಯುಕ್ತರಲ್ಲಿ ಮುಂದಿನ ಸ್ಥಳದ ನಿಯುಕ್ತಿಗಾಗಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಹೇಳಿದೆ.