<p><strong>ಪಿರಿಯಾಪಟ್ಟಣ:</strong> ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ತಾಲ್ಲೂಕಿನ ನಂದಿಪುರ ಗ್ರಾಮದ ರಂಜಿತ್ (22) ಮೃತಪಟ್ಟಿದ್ದಾರೆ.</p>.<p>ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊಣನೂರು ಸಮೀಪದ ಅರಸಿಕಟ್ಟೆ ದೇವಸ್ಥಾನಕ್ಕೆ ಗೆಳೆಯರೊಂದಿಗೆ ಕಾರಿನಲ್ಲಿ ರಂಜನ್ ಹೋಗಿದ್ದರು. ನಂದಿಪುರಕ್ಕೆ ವಾಪಸಾಗುತ್ತಿದ್ದಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ವಿಭಜಕಕ್ಕೆ ಅಳವಡಿಸಿದ್ದ ಸರಳು ರಂಜನ್ ದೇಹಕ್ಕೆ ಹೊಕ್ಕಿದೆ.</p>.<p>ರಂಜನ್ ಇಬ್ಬರು ಗೆಳೆಯರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ತಾಲ್ಲೂಕಿನ ನಂದಿಪುರ ಗ್ರಾಮದ ರಂಜಿತ್ (22) ಮೃತಪಟ್ಟಿದ್ದಾರೆ.</p>.<p>ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊಣನೂರು ಸಮೀಪದ ಅರಸಿಕಟ್ಟೆ ದೇವಸ್ಥಾನಕ್ಕೆ ಗೆಳೆಯರೊಂದಿಗೆ ಕಾರಿನಲ್ಲಿ ರಂಜನ್ ಹೋಗಿದ್ದರು. ನಂದಿಪುರಕ್ಕೆ ವಾಪಸಾಗುತ್ತಿದ್ದಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ವಿಭಜಕಕ್ಕೆ ಅಳವಡಿಸಿದ್ದ ಸರಳು ರಂಜನ್ ದೇಹಕ್ಕೆ ಹೊಕ್ಕಿದೆ.</p>.<p>ರಂಜನ್ ಇಬ್ಬರು ಗೆಳೆಯರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>