ಜಯಘೋಷಗಳೊಂದಿಗೆ 'ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾ ರಥೋತ್ಸವ ಶುಕ್ರವಾರ ಬೆಳಿಗ್ಗೆ 6.30ಕ್ಕೆ ಅದ್ದೂರಿಯಾಗಿ ನೆರವೇರಿತು.
ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ
ADVERTISEMENT
ರಥೋತ್ಸವದ ವೇಳೆ ಹಾರಡಿದ ಆರ್ಸಿಬಿ ತಂಡದ ಬಾವುಟ
ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶ್ರುಕ್ರವಾರ ಬೆಳಿಗ್ಗೆ ನಡೆದ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.
ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ
ಶ್ರೀಕಂಠೇಶ್ವರಸ್ವಾಮಿಯ 110 ಟನ್ ತೂಕ ಹಾಗೂ 90 ಅಡಿ ಎತ್ತರದ ಗೌತಮ ರಥ, ಪಾರ್ವತಿ ಅಮ್ಮನವರು, ಗಣೇಶ, ಸುಬ್ರಹ್ಮಣ್ಯ ಹಾಗೂ ಚಂಡಿಕೇಶ್ವರ ಸ್ವಾಮಿ ಸೇರಿದಂತೆ 5 ರಥಗಳು 1.5 ಕಿ.ಮೀ. ಉದ್ದದ ರಥಬೀದಿಯಲ್ಲಿ ಸಾಗಿದವು.
ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ
5 ರಥಗಳನ್ನು ವಿವಿಧ ಬಣ್ಣದ ವಸ್ತ್ರ, ಬಾವುಟಗಳಿಂದ ಸಿಂಗರಿಸಿ ಸಜ್ಜುಗೊಳಿಸಲಾಗಿತ್ತು.
ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ
ಹೆಬ್ಬಾವಿನ ಗಾತ್ರದ ರಥದ ಮಿಣಿಯನ್ನು ಎಳೆದು ಹರಕೆ ತೀರಿಸಿದರು.