<p><strong>ಪಿರಿಯಾಪಟ್ಟಣ</strong>: ಪಟ್ಟಣದ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಗುರುವಾರ ನೇತ್ರ ಚಿಕಿತ್ಸಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.</p>.<p>ನೇತ್ರ ಶಸ್ತ್ರ ಚಿಕಿತ್ಸಕ ಡಾ. ನವನೀತ್ ಮಾತನಾಡಿ, ‘ನಗರಗಳಲ್ಲಿ ಸಿಗುವಂತಹ ಉತ್ತಮ ರೀತಿಯ ಚಿಕಿತ್ಸೆಗಳು ಗ್ರಾಮೀಣ ಪ್ರದೇಶದಲ್ಲಿಯೂಸಿಗಬೇಕೆಂಬ ಉದ್ದೇಶದಿಂದ ಆಸ್ಪತ್ರೆಯಲ್ಲಿ ನೂತನವಾಗಿ ನೇತ್ರ ಶಸ್ತ್ರಚಿಕಿತ್ಸೆ ಪ್ರಾರಂಭಿಸಲಾಗಿದೆ. ಎಲ್ಲಾ ರೀತಿಯ ಕಣ್ಣಿನ ಪರೀಕ್ಷೆಗಳು ಹಾಗೂ ಹೊಲಿಗೆ ರಹಿತ ಶಸ್ತ್ರಚಿಕಿತ್ಸೆ ಇರಲಿದೆ’ ಎಂದು ತಿಳಿಸಿದರು.</p>.<p>ಸಾರ್ವಜನಿಕರು ತಮ್ಮ ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಯಾವುದೇ ಸಮಸ್ಯೆಗಳು ಕಂಡು ಬಂದರೂ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಿದರು.</p>.<p>ಫಾದರ್ ಪೌಲ್, ಸಿಸ್ಟರ್ ಮರ್ಸಿ, ಸಿಸ್ಟರ್ ಐಡಾ ಲೋಬೊ ಟಿ.ಈರಯ್ಯ, ಲಕ್ಷ್ಮೇಗೌಡ, ಗಿರೀಶ್, ಪಿ.ಟಿ ನಾರಾಯಣ್, ಸಂದೇಶ್, ಅಭಿ, ನೇತ್ರ ಪರೀಕ್ಷಕರಾದ ರವಿಕುಮಾರ್, ದರ್ಶನ್ ಹಾಗೂ ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-38-275519416</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ಪಟ್ಟಣದ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಗುರುವಾರ ನೇತ್ರ ಚಿಕಿತ್ಸಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.</p>.<p>ನೇತ್ರ ಶಸ್ತ್ರ ಚಿಕಿತ್ಸಕ ಡಾ. ನವನೀತ್ ಮಾತನಾಡಿ, ‘ನಗರಗಳಲ್ಲಿ ಸಿಗುವಂತಹ ಉತ್ತಮ ರೀತಿಯ ಚಿಕಿತ್ಸೆಗಳು ಗ್ರಾಮೀಣ ಪ್ರದೇಶದಲ್ಲಿಯೂಸಿಗಬೇಕೆಂಬ ಉದ್ದೇಶದಿಂದ ಆಸ್ಪತ್ರೆಯಲ್ಲಿ ನೂತನವಾಗಿ ನೇತ್ರ ಶಸ್ತ್ರಚಿಕಿತ್ಸೆ ಪ್ರಾರಂಭಿಸಲಾಗಿದೆ. ಎಲ್ಲಾ ರೀತಿಯ ಕಣ್ಣಿನ ಪರೀಕ್ಷೆಗಳು ಹಾಗೂ ಹೊಲಿಗೆ ರಹಿತ ಶಸ್ತ್ರಚಿಕಿತ್ಸೆ ಇರಲಿದೆ’ ಎಂದು ತಿಳಿಸಿದರು.</p>.<p>ಸಾರ್ವಜನಿಕರು ತಮ್ಮ ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಯಾವುದೇ ಸಮಸ್ಯೆಗಳು ಕಂಡು ಬಂದರೂ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಿದರು.</p>.<p>ಫಾದರ್ ಪೌಲ್, ಸಿಸ್ಟರ್ ಮರ್ಸಿ, ಸಿಸ್ಟರ್ ಐಡಾ ಲೋಬೊ ಟಿ.ಈರಯ್ಯ, ಲಕ್ಷ್ಮೇಗೌಡ, ಗಿರೀಶ್, ಪಿ.ಟಿ ನಾರಾಯಣ್, ಸಂದೇಶ್, ಅಭಿ, ನೇತ್ರ ಪರೀಕ್ಷಕರಾದ ರವಿಕುಮಾರ್, ದರ್ಶನ್ ಹಾಗೂ ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-38-275519416</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>