ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ–ಜೆಡಿಎಸ್ ಏರ್ಪಡಿಸಿದ್ದ ‘ವಿಜಯ ಸಂಕಲ್ಪ ಸಮಾವೇಶ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆರ್.ಅಶೋಕ್ ಎಸ್.ಬಾಲರಾಜ್ ಬಿ.ಎಸ್.ಯಡಿಯೂರಪ್ಪ ಎಚ್.ಡಿ.ಕುಮಾರಸ್ವಾಮಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಚ್.ಡಿ.ದೇವೇಗೌಡ ಪ್ರಜ್ವಲ್ ರೇವಣ್ಣ ಒಗ್ಗಟ್ಟು ಪ್ರದರ್ಶಿಸಿದರು.
–ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ–ಜೆಡಿಎಸ್ ಏರ್ಪಡಿಸಿದ್ದ ‘ವಿಜಯ ಸಂಕಲ್ಪ ಸಮಾವೇಶ’ದಲ್ಲಿ ಪಾಲ್ಗೊಂಡ ಕಾರ್ಯಕರ್ತರು ಪ್ರಧಾನಿ ಮೋದಿ ಅವರಿಗೆ ಜೈಕಾರ ಕೂಗಿದರು.
ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ–ಜೆಡಿಎಸ್ ಏರ್ಪಡಿಸಿದ್ದ ‘ವಿಜಯ ಸಂಕಲ್ಪ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು
ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.