15ರಂದು ಬೆಳಿಗ್ಗೆ 11ಕ್ಕೆ ಹುಣಸೂರು, ಮಧ್ಯಾಹ್ನ 3ಕ್ಕೆ ಎಚ್.ಡಿ.ಕೋಟೆ, 16ರಂದು ಬೆಳಿಗ್ಗೆ 11.30ಕ್ಕೆ ಕೆ.ಆರ್. ನಗರ, ಮಧ್ಯಾಹ್ನ 3.30ಕ್ಕೆ ಪಿರಿಯಾಪಟ್ಟಣ, 20ರಂದು ಬೆಳಿಗ್ಗೆ 11ಕ್ಕೆ ತಿ.ನರಸೀಪುರ, ಮಧ್ಯಾಹ್ನ 2ಕ್ಕೆ ವರುಣಾ ಹಾಗೂ ಸಂಜೆ 5ಕ್ಕೆ ನಂಜನಗೂಡಿನಲ್ಲಿ ಸಮಾವೇಶ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.