‘ಕಾಂಗ್ರೆಸ್ನವರಿಗೆ ಈಗಲೂ ಅವಕಾಶವಿದ್ದು, ಮೈಸೂರಿನ ಅಭ್ಯರ್ಥಿಯನ್ನು ಬದಲಿಸಿ ಒಳ್ಳೆಯ ಒಕ್ಕಲಿಗರಿಗೆ ಟಿಕೆಟ್ ಕೊಡಲಿ. ಒಕ್ಕಲಿಗರನ್ನೆಲ್ಲ ಇಷ್ಟು ದಿನ ತುಚ್ಛವಾಗಿ ಬೈಯ್ದ ಹೊಲಸು ಬಾಯಿಯ ವ್ಯಕ್ತಿ ನಿಮ್ಮ ಅಭ್ಯರ್ಥಿ. ಒಕ್ಕಲಿಗರು ಎಂದರೆ ಅವರಿಗೆ ನೇರವಂತಿಕೆ, ಗಡಸು ಸ್ವಭಾವವಿರುತ್ತದೆ. ಆದರೆ ನಿಮ್ಮ ಅಭ್ಯರ್ಥಿಗೆ ಈ ಯಾವುದಾದರೂ ಲಕ್ಷಣವಿದೆಯಾ? ಮೊದಲು ಅಭ್ಯರ್ಥಿ ಬದಲಾಯಿಸಿ, ಆಮೇಲೆ ಗೆಲ್ಲುವುದಕ್ಕೆ ಒಕ್ಕಲಿಗರ ಕಾರ್ಡ್ ಬಳಸಿ’ ಎಂದು ಸಲಹೆ ನೀಡಿದರು.