ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಮರೇಂದ್ರ ಬಾಹುಬಲಿ ರೀತಿ ಯದುವೀರ್ ಜನಸೇವೆಗೆ ಬಂದ್ರೆ ಸ್ವಾಗತ– ಸಿಂಹ

Published 12 ಮಾರ್ಚ್ 2024, 16:33 IST
Last Updated 12 ಮಾರ್ಚ್ 2024, 16:33 IST
ಅಕ್ಷರ ಗಾತ್ರ

ಬಿಜೆಪಿ ಟಿಕೆಟ್‌ ಕೈತಪ್ಪುವುದು ಬಹುತೇಕ ಖಾತ್ರಿಯಾಗುತ್ತಲೇ ಮೈಸೂರು–ಕೊಡಗು ಸಂಸದ ಪ್ರತಾಪ ಸಿಂಹ ಸ್ವಪಕ್ಷೀಯರ ವಿರುದ್ಧವೇ ಹರಿಹಾಯ್ದಿದ್ದು, ಪಕ್ಷದ ಸಂಭಾವ್ಯ ಅಭ್ಯರ್ಥಿ ಹಾಗೂ ರಾಜವಂಶಸ್ಥ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT