ಸವರ್ಣೀಯರ ಬೀದಿಗಳ ಕಡೆಗೂ ಗಮನ ಕೊಡಿ:‘ನರೇಗಾ ಸೇರಿದಂತೆ ಇತರ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ವಾಸವಿರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ, ಸವರ್ಣೀಯರು ಇರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅವರ ಕಾಲೊನಿಗಳಿಗೂ ಆದ್ಯತೆ ನೀಡಿ' ಎಂದರು.