‘ಸುದ್ದಿ ಕೇಳಿ ಆಘಾತವಾಯಿತು. ಪಕ್ಷ, ರಾಜಕಾರಣ ಬೇರೆ ಇರಬಹುದು. ಆದರೆ, ಅವರ ವ್ಯಕ್ತಿತ್ವ ಎಲ್ಲರ ಮನಸ್ಸನ್ನೂ ಗೆಲ್ಲುವಂತಹದ್ದು. ನಾನು ಮೊದಲ ಬಾರಿ ಸಂಸದನಾಗಿ ಆಯ್ಕೆಯಾದಾಗ ಅನುಭವವಿರಲಿಲ್ಲ. ಹೇಗೆ ಸಭೆ ನಡೆಸಬೇಕು, ಫೈಲ್ ಫಾಲೋಅಪ್ ಹೇಗೆ ಮಾಡಬೇಕು, ಯೋಜನೆಗಳನ್ನ ಯಾವ ರೀತಿ ತರಬೇಕೆಂದು ಮಾರ್ಗದರ್ಶನ ನೀಡಿದ್ದರು’ ಎಂದು ನೆನೆದರು.