ಮಾರುಕಟ್ಟೆಯಲ್ಲಿ ಹೆಚ್ಚಿದ ಚಟುವಟಿಕೆ ಹಸುಗಳಿಗೆ ಕಿಚ್ಚು ಹಾಯಿಸಲು ತಯಾರಿ ಎಲ್ಲು, ಬೆಲ್ಲ ಖರೀದಿಯಲ್ಲಿ ತೊಡಗಿದ ಜನ
ಎರಡು ದಿನಗಳಲ್ಲಿ ವ್ಯಾಪಾರ ಹೆಚ್ಚುವ ನಿರೀಕ್ಷೆಯಲ್ಲಿದ್ದೇವೆ. ನಗರದ ಕೆಲವೆಡೆ ಸಂಭ್ರಮಾಚರಣೆಗಳೂ ಸ್ಥಗಿತವಾಗಿರುವುದರಿಂದ ವ್ಯಾಪಾರಕ್ಕೆ ಹಿನ್ನಡೆಯಾಗಿದೆಎಸ್.ಮಹಾದೇವ್ ದೇವರಾಜ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ
ಊರಿನಲ್ಲಿ ಕಬ್ಬು ಬೆಳೆದು ವ್ಯಾಪಾರಕ್ಕಾಗಿ ಮಾರುಕಟ್ಟೆಗೆ ಬಂದಿದ್ದೇನೆ. ಗ್ರಾಹಕರ ಕೊರತೆ ಇರುವುದರಿಂದ ಕಡಿಮೆ ಬೆಲೆಗೆ ಮಾರುತ್ತಿದ್ದೇನೆಅಂದಾನಿ ಗೌಡ ಬಿದರಳ್ಳಿ ಮಂಡ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.