‘ಹಲವರು ರಿಯಾಯಿತಿ ಸೌಲಭ್ಯ ಪಡೆಯಲು ಪಾಲಿಕೆ ಕಚೇರಿಗಳ ಬಳಿ ಗಂಟೆಗಟ್ಟಲೆ ಕಾದು ನಿಂತಿದ್ದರು. ಆದರೆ, ಲೋಕಸಭೆ ಚುನಾವಣೆ ಕಾರಣ ಅಧಿಕಾರಿಗಳು ಅನ್ಯಕಾರ್ಯಕ್ಕೆ ನಿಯೋಜನೆಗೊಂಡಿದ್ದರಿಂದಾಗಿ ಹಾಗೂ ಸತತ 15 ದಿನ ಪಾಲಿಕೆ ವೆಬ್ಸೈಟ್ ಸರ್ವರ್ ಸಮಸ್ಯೆ ಎದುರಿಸಿದ್ದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ’ ಎಂದು ತಿಳಿಸಿದರು.