<p><strong>ಮೈಸೂರು</strong>: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮಂಡಿ ಠಾಣೆ ಅಧಿಕಾರಿ, ಸಿಬ್ಬಂದಿ ಸೋಮವಾರ ಕೊಠಡಿಗಳ ಪರಿಶೀಲನೆ ನಡೆಸಿದರು.</p>.<p>ಭದ್ರತಾ ಕೊಠಡಿ 23ರಲ್ಲಿದ್ದ ಆಕಾಶ್ ಅವರಲ್ಲಿದ್ದ ₹ 500 ಹಾಗೂ ಕೊಠಡಿ ಸಂಖ್ಯೆ 17ರಲ್ಲಿ ದೊರೆತ ಮಣ್ಣಿನ ಚಿಲುಮೆ ವಶಪಡಿಸಿಕೊಂಡಿದ್ದಾರೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>24 ಗ್ರಾಂ ತೂಕದ ಚಿನ್ನದ ಸರ ಕಳವು</p>.<p>ಮೈಸೂರು: ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಸರ ಕಳುವಾಗಿದೆ ಎಂದು ನಗರದ ಕೆ.ಆರ್.ವನಂ ಬಡಾವಣೆಯ ನಿವಾಸಿ ವನಜಾಕ್ಷಿ ಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾರೆ.</p>.<p>‘ನ. 11ರಂದು ಬೆಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಮೈಸೂರಿಗೆ ಬರುತ್ತಿದ್ದೆ. ಈ ವೇಳೆ ಬಸ್ನಲ್ಲಿ ನನ್ನ ಕತ್ತಿನಲ್ಲಿದ್ದ ಚಿನ್ನದ ಸರ ತುಂಡಾಗಿದೆ ಎಂದು ಹೇಳಿ ಮಹಿಳೆಯೊಬ್ಬರು ಸರವನ್ನು ಕೈಗೆ ನೀಡಿದ್ದು, ಅದನ್ನು ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದೆ. ಬಸ್ನಿಂದ ಇಳಿದು ಬ್ಯಾಗ್ ನೋಡಿದಾಗ ಚಿನ್ನದ ಸರದೊಂದಿಗೆ ಎಟಿಎಂ ಕಾರ್ಡ್ ಕಳವಾಗಿತ್ತು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮಂಡಿ ಠಾಣೆ ಅಧಿಕಾರಿ, ಸಿಬ್ಬಂದಿ ಸೋಮವಾರ ಕೊಠಡಿಗಳ ಪರಿಶೀಲನೆ ನಡೆಸಿದರು.</p>.<p>ಭದ್ರತಾ ಕೊಠಡಿ 23ರಲ್ಲಿದ್ದ ಆಕಾಶ್ ಅವರಲ್ಲಿದ್ದ ₹ 500 ಹಾಗೂ ಕೊಠಡಿ ಸಂಖ್ಯೆ 17ರಲ್ಲಿ ದೊರೆತ ಮಣ್ಣಿನ ಚಿಲುಮೆ ವಶಪಡಿಸಿಕೊಂಡಿದ್ದಾರೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>24 ಗ್ರಾಂ ತೂಕದ ಚಿನ್ನದ ಸರ ಕಳವು</p>.<p>ಮೈಸೂರು: ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಸರ ಕಳುವಾಗಿದೆ ಎಂದು ನಗರದ ಕೆ.ಆರ್.ವನಂ ಬಡಾವಣೆಯ ನಿವಾಸಿ ವನಜಾಕ್ಷಿ ಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾರೆ.</p>.<p>‘ನ. 11ರಂದು ಬೆಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಮೈಸೂರಿಗೆ ಬರುತ್ತಿದ್ದೆ. ಈ ವೇಳೆ ಬಸ್ನಲ್ಲಿ ನನ್ನ ಕತ್ತಿನಲ್ಲಿದ್ದ ಚಿನ್ನದ ಸರ ತುಂಡಾಗಿದೆ ಎಂದು ಹೇಳಿ ಮಹಿಳೆಯೊಬ್ಬರು ಸರವನ್ನು ಕೈಗೆ ನೀಡಿದ್ದು, ಅದನ್ನು ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದೆ. ಬಸ್ನಿಂದ ಇಳಿದು ಬ್ಯಾಗ್ ನೋಡಿದಾಗ ಚಿನ್ನದ ಸರದೊಂದಿಗೆ ಎಟಿಎಂ ಕಾರ್ಡ್ ಕಳವಾಗಿತ್ತು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>