ಮೈಸೂರು: ಇಲ್ಲಿನ ವಿಜಯನಗರ ಮೊದಲನೇ ಹಂತದ ನಿವಾಸಿ, ಪಿಯುಸಿಎಲ್ (ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್) ಸಂಚಾಲಕ ವಿ.ಎನ್. ಲಕ್ಷ್ಮೀನಾರಾಯಣ ಮಂಗಳವಾರ ಮುಂಜಾನೆ ನಿಧನರಾದರು.
ಅವರಿಗೆ ಪತ್ನಿ ಹೋರಾಟಗಾರ್ತಿ ರತಿ ರಾವ್, ಪುತ್ರ ಇದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.