ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್‌ ತಾರನಾಥ್ ಅವರಿಗೆ ರಾಷ್ಟ್ರೀಯ ಪುರಸ್ಕಾರ ಪ್ರದಾನ ನಾಳೆ

Last Updated 20 ಡಿಸೆಂಬರ್ 2020, 15:52 IST
ಅಕ್ಷರ ಗಾತ್ರ

ಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್ ತಾರನಾಥ್ ಅವರಿಗೆ ಶ್ರೀರಾಮಸೇವಾ ಮಂಡಲಿ ಟ್ರಸ್ಟ್ ವತಿಯಿಂದ ನೀಡಲಾಗುವ ಎಸ್.ವಿ.ನಾರಾಯಣಸ್ವಾಮಿರಾವ್ ಸ್ಮಾರಕ ರಾಷ್ಟ್ರೀಯ ಪುರಸ್ಕಾರ–2020ವನ್ನು ಡಿ. 21ರಂದು ಇಲ್ಲಿ ಸಂಜೆ 4 ಗಂಟೆಗೆ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಪ್ರದಾನ ಮಾಡಲಿದ್ದಾರೆ.

ಸಂಸದ ಕೆ.ಸಿ.ರಾಮಮೂರ್ತಿ, ಸಂಗೀತ ವಿದ್ವಾಂಸ ಡಾ.ಮೈಸೂರು ಎಂ.ಮಂಜುನಾಥ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ‘# 154, 11ನೇ ಮೇನ್, ಸರಸ್ವತಿಪುರಂ, ಮೈಸೂರು’ ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT