‘ಭಾರತದ ಅರ್ಥವ್ಯವಸ್ಥೆಯು ಸುಧಾರಿತ ಹಾದಿಯಲ್ಲಿದ್ದು, ಮೂರನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಐದಾರು ವರ್ಷದಲ್ಲಿ ಚೀನಾವನ್ನು ಹಿಂದಿಕ್ಕಲಿದ್ದೇವೆ. ಕೆಲವರು ನನ್ನ ಅನುಭವವನ್ನು ಬಳಸಿಕೊಳ್ಳುತ್ತಿಲ್ಲ. ನನಗೆ ಅಧಿಕಾರ ನೀಡಿದರೆ ಕಪ್ಪು ಹಣವನ್ನು ಭಾರತಕ್ಕೆ ತರುತ್ತೇನೆ. ಭ್ರಷ್ಟಾಚಾರವನ್ನು ಸಂಪೂರ್ಣ ಕಿತ್ತೊಗೆಯುತ್ತೇನೆ’ ಎಂದು ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದರು.