ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ: ಈ ಗೌರವ ಸರ್ಕಾರಿ ಹುದ್ದೆಗಿಂತಲೂ ದೊಡ್ಡದು- ಯೋಗಿರಾಜ್‌ ತಾಯಿ ಸರಸ್ವತಿ

Published 16 ಜನವರಿ 2024, 11:28 IST
Last Updated 16 ಜನವರಿ 2024, 11:28 IST
ಅಕ್ಷರ ಗಾತ್ರ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವ ರಾಮ ದೇವರ ಮೂರ್ತಿ ಆಯ್ಕೆಯಾಗಿದೆ. ತಮ್ಮ ಮಗ ಕೆತ್ತಿರುವ ರಾಮ ವಿಗ್ರಹ ಆಯ್ಕೆಯಾಗಿರುವುದಕ್ಕೆ ಅರುಣ್‌ ಯೋಗಿರಾಜ್‌ ಅವರ ತಾಯಿ ಸರಸ್ವತಿ ಸಂತಸ ವ್ಯಕ್ತ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT