ಕರ್ನಾಟಕ ಕಾವಲು ಪಡೆಯ ಅಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ, ಯುವ ಸಾಹಿತಿ ಟಿ.ಸತೀಶ್ ಜವರೇಗೌಡ, ಅರಸು ಮಹಾಸಭಾದ ಅಧ್ಯಕ್ಷ ನಂದೀಶ್ ಅರಸ್, ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಎಚ್.ಎಲ್.ಯಮುನಾ, ನಮ್ಮೂರು ನಮ್ಮೋರು ಸಂಘಟನೆಯ ಇ.ಎಚ್.ಸತೀಶ್ ಕುಮಾರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು, ನಿರ್ದೇಶಕರಾದ ರವಿ ರಾಜಕೀಯ, ಗಿರೀಶ್ ಗೌಡ, ಕುಮಾರ್ ಗೌಡ, ಮನೋರೋಗ ತಜ್ಞ ಡಾ.ಎಂ.ವಿ.ರವೀಶ್ ಗೌಡ, ಪತ್ರಿಕಾ ವಿತರಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಉಪಸ್ಥಿತರಿದ್ದರು.