ಜನತಂತ್ರ ಪ್ರಯೋಗ ಶಾಲೆ (ಜಿಪಿಎಸ್), ಸಿಟಿಜನ್ ಫಾರ್ ಡೆಮಾಕ್ರಸಿ (ಸಿಎಫ್ಡಿ), ಕರ್ನಾಟಕ ರಾಜ್ಯ ರೈತ ಸಂಘ, ಎದ್ದೇಳು ಕರ್ನಾಟಕ, ಗ್ರಾಮೀಣ ಕೂಲಿಕಾರರ ಸಂಘ, ಸಂಯುಕ್ತ ಹೋರಾಟ– ಕರ್ನಾಟಕ ಸಂಘಟನೆಗಳ ಸದಸ್ಯರು ಭಾಗಿಯಾಗಿ, ‘ಫ್ಯಾಸಿಸ್ಟ್, ಕೋಮುವಾದಿ, ಸರ್ವಾಧಿಕಾರಿ ಮೋದಿ ಸರ್ಕಾರವನ್ನು 2024ರ ಚುನಾವಣೆಯಲ್ಲಿ ಕಿತ್ತೊಗೆಯಲು 23 ಕಾರಣಗಳನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ’ ಎಂದು ತಿಳಿಸಿದರು.