ಸರ್ವೆ ಇಲಾಖೆ ಅಧಿಕಾರಿ ಗಿರೀಶ್, ಆರ್ ಐ ಪಾಂಡುರಂಗ, ಹುಣಸವಾಡಿ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ್, ಗ್ರಾಮ ಲೆಕ್ಕಿಗರಾದ ಸೋಮಶೇಖರ್ ಮತ್ತು ಸಿದ್ದರಾಜು, ಸಿಬ್ಬಂದಿ ಮಂಜು ದೊಡ್ಡಯ್ಯ ಅವರ ತಂಡ ಒತ್ತುವರಿ ಆಗಿರುವ ಸರ್ಕಾರಿ ಕರಾಬು ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿ ಗ್ರಾಮಕ್ಕೆ ಮಳೆ ನೀರು ಹೋಗುವುದನ್ನು ತಡೆಗಟ್ಟಿದರು.