‘ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಭಿನ್ನ ಹಾಗೂ ವಿಶೇಷವಾಗಿ ಆಚರಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿದ್ದ ಸೂಚನೆಯಂತೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ 21 ಕೆರೆಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿ, ಹೂಳೆತ್ತಿ ಅಂತರ್ಜಲ ಹೆಚ್ಚಿಸುವ ಪ್ರಯತ್ನವನ್ನು ಯಶಸ್ವಿಯಾಗಿ ಮಾಡಲಾಗಿತ್ತು’ ಎಂದಿದ್ದಾರೆ.