<p><strong>ಬೆಟ್ಟದಪುರ:</strong> ಗ್ರಾಮದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ರಸ್ತೆ ಅಭಿವೃದ್ಧಿಗೆ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರು ಸರ್ಕಾರದ ವತಿಯಿಂದ ₹ 50 ಕೋಟಿ ಮಂಜೂರು ಮಾಡಿಸಿದ ಹಿನ್ನೆಲೆಯಲ್ಲಿ ಸಮೀಪದ ಬೆಟ್ಟದತುಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ಜನಪ್ರತಿನಿಧಿಗಳು ಭಾನುವಾರ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕುಡುಕೂರು ಪ್ರಕಾಶ್ ರಾಜೇ ಅರಸ್, ಚಿಕ್ಕೇಗೌಡ, ಬಾರ್ಸೆ ಚಂದ್ರಪ್ಪ, ಯಶೋದಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣೆಗೌಡ, ರಾಮೇಗೌಡ, ಶೇಖರ್, ಡಿ.ಜಿ. ಕೂಪ್ಪಲು ಪ್ರಸನ್ನ, ಬಲರಾಮೇಗೌಡ, ಸ್ವಾಮಿ ಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ:</strong> ಗ್ರಾಮದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ರಸ್ತೆ ಅಭಿವೃದ್ಧಿಗೆ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರು ಸರ್ಕಾರದ ವತಿಯಿಂದ ₹ 50 ಕೋಟಿ ಮಂಜೂರು ಮಾಡಿಸಿದ ಹಿನ್ನೆಲೆಯಲ್ಲಿ ಸಮೀಪದ ಬೆಟ್ಟದತುಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ಜನಪ್ರತಿನಿಧಿಗಳು ಭಾನುವಾರ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕುಡುಕೂರು ಪ್ರಕಾಶ್ ರಾಜೇ ಅರಸ್, ಚಿಕ್ಕೇಗೌಡ, ಬಾರ್ಸೆ ಚಂದ್ರಪ್ಪ, ಯಶೋದಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣೆಗೌಡ, ರಾಮೇಗೌಡ, ಶೇಖರ್, ಡಿ.ಜಿ. ಕೂಪ್ಪಲು ಪ್ರಸನ್ನ, ಬಲರಾಮೇಗೌಡ, ಸ್ವಾಮಿ ಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>