<p><strong>ಹುಣಸೂರು:</strong> ತಾಲ್ಲೂಕಿನ ಮರೂರು ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸದಾಶಿವ ಮತ್ತು ಉಪಾಧ್ಯಕ್ಷರಾಗಿ ಶಿವರಾಜ್ ಅವಿರೋಧವಾಗಿ ಆಯ್ಕೆಗೊಂಡರು.</p>.<p>ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ರಾಜಣ್ಣ ಅವಿರೋಧವಾಗಿ ಆಯ್ಕೆಯನ್ನು ಪ್ರಕಟಿಸಿದರು.</p>.<p>ನೂತನವಾಗಿ ನಿರ್ದೇಶಕರಾಗಿ ನಂಜಪ್ಪ, ಮಂಜು, ಮಹದೇವ, ಮೊಹಮದ್ ಸೋಹೆಲ್, ಸಿದ್ದನಾಯಕ, ಸನಾವುಲ್ಲಾ, ಅಂಬಿಕಾ ಮತ್ತು ಭಾಗ್ಯಮ್ಮ ಆಯ್ಕೆಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ತಾಲ್ಲೂಕಿನ ಮರೂರು ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸದಾಶಿವ ಮತ್ತು ಉಪಾಧ್ಯಕ್ಷರಾಗಿ ಶಿವರಾಜ್ ಅವಿರೋಧವಾಗಿ ಆಯ್ಕೆಗೊಂಡರು.</p>.<p>ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ರಾಜಣ್ಣ ಅವಿರೋಧವಾಗಿ ಆಯ್ಕೆಯನ್ನು ಪ್ರಕಟಿಸಿದರು.</p>.<p>ನೂತನವಾಗಿ ನಿರ್ದೇಶಕರಾಗಿ ನಂಜಪ್ಪ, ಮಂಜು, ಮಹದೇವ, ಮೊಹಮದ್ ಸೋಹೆಲ್, ಸಿದ್ದನಾಯಕ, ಸನಾವುಲ್ಲಾ, ಅಂಬಿಕಾ ಮತ್ತು ಭಾಗ್ಯಮ್ಮ ಆಯ್ಕೆಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>