<p><strong>ಸಾಲಿಗ್ರಾಮ:</strong> ಕೆ.ಆರ್.ನಗರ ಪಟ್ಟಣದಲ್ಲಿ ಬುಧವಾರ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಪಥಸಂಚಲ ನಡೆಯಿತು.</p>.<p>ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ಮಾಡಿದರು.</p>.<p>ಬುಧವಾರ ಮುಂಜಾನೆಯಿಂದ ಸಂಜೆ ತನಕ ಪಟ್ಟಣದ ಆಂಜನೇಯ ಬ್ಲಾಕ್ನಿಂದ ಬಜಾರ್ ರಸ್ತೆ, ಪುರಸಭೆ ಸರ್ಕಲ್ನಿಂದ ಮತ್ತೆ ಆಂಜನೇಯ ಬ್ಲಾಕ್ತನಕ ಹನುಮ ಉತ್ಸವ ಹಾಗೂ ಕಲಾತಂಡಗಳ ಮೆರವಣೆಗೆ ಸಾಗಲಿರುವ ರಸ್ತೆಗಳಲ್ಲಿ ಪಥಸಂಚಲ ನಡೆಯಿತು.</p>.<p>ಹನುಮ ಉತ್ಸವ ಸಾಗುವ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಶಾಂತಿ ಭಂಗ ಮಾಡದಂತೆ ಪೊಲೀಸ್ ಪಹರೆ ಆಯೋಜಿಸಲಾಗಿದ್ದು, ಶಾಂತಿ ಭಂಗಕ್ಕೆ ಪ್ರಯತ್ನ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿವೈಎಸ್ಪಿ ರಾಜಣ್ಣ ತಿಳಿಸಿದರು.</p>.<p>ಕಾರ್ಯಕ್ರಮಕ್ಕೆ ಐವರು ಇನ್ಸ್ಪೆಕ್ಟರ್, 20 ಪಿಎಸ್ಐ, ಹೆಡ್ ಕಾನ್ಸ್ಟೆಬಲ್, ಪಿ.ಸಿಗಳು 350, ರಾಜ್ಯ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಪಥಸಂಚಲನದಲ್ಲಿ ಇನ್ಸ್ಪೆಕ್ಟರ್ಗಳಾದ ಶಿವಪ್ರಕಾಶ್, ಶಶಿಕುಮರ್, ಪಿಎಸ್ಐ ಲಿಂಗರಾಜು, ಸ್ವಾಮಿಗೌಡ, ಮುಖ್ಯ ಕಾನ್ಸ್ಟೆಬಲ್ ಪರಶುರಾಮೇಗೌಡ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ:</strong> ಕೆ.ಆರ್.ನಗರ ಪಟ್ಟಣದಲ್ಲಿ ಬುಧವಾರ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಪಥಸಂಚಲ ನಡೆಯಿತು.</p>.<p>ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ಮಾಡಿದರು.</p>.<p>ಬುಧವಾರ ಮುಂಜಾನೆಯಿಂದ ಸಂಜೆ ತನಕ ಪಟ್ಟಣದ ಆಂಜನೇಯ ಬ್ಲಾಕ್ನಿಂದ ಬಜಾರ್ ರಸ್ತೆ, ಪುರಸಭೆ ಸರ್ಕಲ್ನಿಂದ ಮತ್ತೆ ಆಂಜನೇಯ ಬ್ಲಾಕ್ತನಕ ಹನುಮ ಉತ್ಸವ ಹಾಗೂ ಕಲಾತಂಡಗಳ ಮೆರವಣೆಗೆ ಸಾಗಲಿರುವ ರಸ್ತೆಗಳಲ್ಲಿ ಪಥಸಂಚಲ ನಡೆಯಿತು.</p>.<p>ಹನುಮ ಉತ್ಸವ ಸಾಗುವ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಶಾಂತಿ ಭಂಗ ಮಾಡದಂತೆ ಪೊಲೀಸ್ ಪಹರೆ ಆಯೋಜಿಸಲಾಗಿದ್ದು, ಶಾಂತಿ ಭಂಗಕ್ಕೆ ಪ್ರಯತ್ನ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿವೈಎಸ್ಪಿ ರಾಜಣ್ಣ ತಿಳಿಸಿದರು.</p>.<p>ಕಾರ್ಯಕ್ರಮಕ್ಕೆ ಐವರು ಇನ್ಸ್ಪೆಕ್ಟರ್, 20 ಪಿಎಸ್ಐ, ಹೆಡ್ ಕಾನ್ಸ್ಟೆಬಲ್, ಪಿ.ಸಿಗಳು 350, ರಾಜ್ಯ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಪಥಸಂಚಲನದಲ್ಲಿ ಇನ್ಸ್ಪೆಕ್ಟರ್ಗಳಾದ ಶಿವಪ್ರಕಾಶ್, ಶಶಿಕುಮರ್, ಪಿಎಸ್ಐ ಲಿಂಗರಾಜು, ಸ್ವಾಮಿಗೌಡ, ಮುಖ್ಯ ಕಾನ್ಸ್ಟೆಬಲ್ ಪರಶುರಾಮೇಗೌಡ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>