<p><strong>ಸಾಲಿಗ್ರಾಮ: </strong>ತಾಲ್ಲೂಕಿನ ಚುಂಚನಕಟ್ಟೆ ಹೋಬಳಿ ಚನ್ನಂಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಸುನೀತಾ ದಿನೇಶ್ ಆಯ್ಕೆಯಾದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಅನಿತಾ ಅವರು ರಾಜೀನಾಮೆ ನೀಡಿದ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಸುನೀತಾ ದಿನೇಶ್ 12 ಮತ ಪಡೆದರೆ, ಪ್ರತಿಸ್ಪರ್ಧಿ ಮಣಿ ಅಂಬರೀಶ್ 5 ಮತ ಪಡೆದು ಪರಾಭವಗೊಂಡರು. </p>.<p>ನೂತನ ಅಧ್ಯಕ್ಷೆ ಸುನೀತಾ ದಿನೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಸ್ವಂತ ಕಟ್ಟಡದ ಅಗತ್ಯ ಇರುವ ಹಿನ್ನೆಲೆಯಲ್ಲಿ ಸರ್ವ ಸದಸ್ಯರ ಸಹಕಾರ ಪಡೆದು ಆದಷ್ಟು ಬೇಗ ಹೊಸ ಕಟ್ಟಡ ನಿರ್ಮಾಣ ಮಾಡಲು ಶ್ರಮಿಸುತ್ತೇನೆ ಎಂದರು.</p>.<p>ಚುನಾವಣೆ ಪ್ರಕ್ರಿಯೆಯಲ್ಲಿ 17 ಮಂದಿ ಗ್ರಾ.ಪಂ ಸದಸ್ಯರು ಭಾಗವಹಿಸಿದ್ದರು.</p>.<p>ಮುಖಂಡರಾದ ಮಲ್ಲಿಕಾರ್ಜುನ್, ತಿಮ್ಮೇಗೌಡ, ನಟರಾಜ್, ಗಂಗಾಧರ್, ಬಾಬು, ಶಂಕರೇಗೌಡ, ಮಾಳಪ್ಪ, ಶಿವಮೂರ್ತಿ, ಶೇಷಾದ್ರಿ, ಸುಂದರೇಗೌಡ, ರಘುನಾಥ್, ಮಲ್ಲೇಶ್, ಸತೀಶ್, ರೇವಣ್ಣ, ಶಂಕರನಾಯಕ, ಪ್ರಕಾಶ್,ರಮೇಶ್, ನಿಂಗೇಗೌಡ, ನಟೇಶ, ರವಿ, ಮಂಜುನಾಥ್, ರಾಜು, ನಾಗೇಂದ್ರ, ಕುಮಾರ್, ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ: </strong>ತಾಲ್ಲೂಕಿನ ಚುಂಚನಕಟ್ಟೆ ಹೋಬಳಿ ಚನ್ನಂಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಸುನೀತಾ ದಿನೇಶ್ ಆಯ್ಕೆಯಾದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಅನಿತಾ ಅವರು ರಾಜೀನಾಮೆ ನೀಡಿದ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಸುನೀತಾ ದಿನೇಶ್ 12 ಮತ ಪಡೆದರೆ, ಪ್ರತಿಸ್ಪರ್ಧಿ ಮಣಿ ಅಂಬರೀಶ್ 5 ಮತ ಪಡೆದು ಪರಾಭವಗೊಂಡರು. </p>.<p>ನೂತನ ಅಧ್ಯಕ್ಷೆ ಸುನೀತಾ ದಿನೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಸ್ವಂತ ಕಟ್ಟಡದ ಅಗತ್ಯ ಇರುವ ಹಿನ್ನೆಲೆಯಲ್ಲಿ ಸರ್ವ ಸದಸ್ಯರ ಸಹಕಾರ ಪಡೆದು ಆದಷ್ಟು ಬೇಗ ಹೊಸ ಕಟ್ಟಡ ನಿರ್ಮಾಣ ಮಾಡಲು ಶ್ರಮಿಸುತ್ತೇನೆ ಎಂದರು.</p>.<p>ಚುನಾವಣೆ ಪ್ರಕ್ರಿಯೆಯಲ್ಲಿ 17 ಮಂದಿ ಗ್ರಾ.ಪಂ ಸದಸ್ಯರು ಭಾಗವಹಿಸಿದ್ದರು.</p>.<p>ಮುಖಂಡರಾದ ಮಲ್ಲಿಕಾರ್ಜುನ್, ತಿಮ್ಮೇಗೌಡ, ನಟರಾಜ್, ಗಂಗಾಧರ್, ಬಾಬು, ಶಂಕರೇಗೌಡ, ಮಾಳಪ್ಪ, ಶಿವಮೂರ್ತಿ, ಶೇಷಾದ್ರಿ, ಸುಂದರೇಗೌಡ, ರಘುನಾಥ್, ಮಲ್ಲೇಶ್, ಸತೀಶ್, ರೇವಣ್ಣ, ಶಂಕರನಾಯಕ, ಪ್ರಕಾಶ್,ರಮೇಶ್, ನಿಂಗೇಗೌಡ, ನಟೇಶ, ರವಿ, ಮಂಜುನಾಥ್, ರಾಜು, ನಾಗೇಂದ್ರ, ಕುಮಾರ್, ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>