ಕಳೆದ ವರ್ಷ ಡಿಸೆಂಬರ್ 8ರಂದು ಮೈಸೂರು ವಿಶ್ವವಿದ್ಯಾಲಯ ಆವರಣದಲ್ಲಿ ಗಂಧದ ಮರ ಕಳವು ಮಾಡಲು ಯತ್ನಿಸುತ್ತಿದ್ದ ಕುಮಾರ ಎಂಬಾತನನ್ನು ವಿ.ವಿ ಭದ್ರತಾ ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಅಕ್ಟೋಬರ್ನಲ್ಲಿ ರೇಸ್ಕೋರ್ಸ್ ಹಿಂಭಾಗ, ಜುಲೈನಲ್ಲಿ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಗಂಧದ ಮರಗಳ ಕಳವು ನಡೆದಿತ್ತು.