<p><strong>ಮೈಸೂರು: </strong>ಇಲ್ಲಿನ ವಿ.ವಿ.ಮೊಹಲ್ಲಾದ 14ನೇ ಕ್ರಾಸ್ನ ನಿವಾಸಿ ಚಿರಾಗ್ ಮೆಹತಾ ಅವರ ನಿವಾಸದ ಆವರಣದಲ್ಲಿದ್ದ ಗಂಧದ ಮರವೊಂದನ್ನು ಕಳ್ಳರು ಗುರುವಾರ ರಾತ್ರಿ ಕಳವು ಮಾಡಿದ್ದಾರೆ.</p>.<p>ಸುಮಾರು 7 ಅಡಿ ಉದ್ದದ ಬುಡದ ಭಾಗವನ್ನು ಕಳ್ಳರು ಹೊತ್ತುಕೊಂಡು ಹೋಗಿದ್ದಾರೆ. ಉಳಿದ ರೆಂಬೆಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಪ್ರಕರಣ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ಅಪಘಾತ; ಬೈಕ್ ಸವಾರ ಸಾವು</strong></p>.<p>ಮೈಸೂರು– ಮಾನಂದವಾಡಿ ಹೆದ್ದಾರಿಯ ದಾರಿಪುರ ಪೌಲ್ಟ್ರಿ ಫಾರಂ ಹತ್ತಿರ ಎಚ್.ಡಿ.ಕೋಟೆ ಕಡೆಗೆ ತೆರಳುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ರವಿಚಂದ್ರ (45) ಮೃತಪಟ್ಟಿದ್ದಾರೆ.</p>.<p>ಸುಣ್ಣದಕೇರಿಯ ನಿವಾಸಿಯಾದ ಇವರು ಬೈಕಿನಲ್ಲಿ ಎಚ್.ಡಿ.ಕೋಟೆ ಕಡೆಯಿಂದ ಮೈಸೂರಿಗೆ ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ವಿ.ವಿ.ಮೊಹಲ್ಲಾದ 14ನೇ ಕ್ರಾಸ್ನ ನಿವಾಸಿ ಚಿರಾಗ್ ಮೆಹತಾ ಅವರ ನಿವಾಸದ ಆವರಣದಲ್ಲಿದ್ದ ಗಂಧದ ಮರವೊಂದನ್ನು ಕಳ್ಳರು ಗುರುವಾರ ರಾತ್ರಿ ಕಳವು ಮಾಡಿದ್ದಾರೆ.</p>.<p>ಸುಮಾರು 7 ಅಡಿ ಉದ್ದದ ಬುಡದ ಭಾಗವನ್ನು ಕಳ್ಳರು ಹೊತ್ತುಕೊಂಡು ಹೋಗಿದ್ದಾರೆ. ಉಳಿದ ರೆಂಬೆಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಪ್ರಕರಣ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ಅಪಘಾತ; ಬೈಕ್ ಸವಾರ ಸಾವು</strong></p>.<p>ಮೈಸೂರು– ಮಾನಂದವಾಡಿ ಹೆದ್ದಾರಿಯ ದಾರಿಪುರ ಪೌಲ್ಟ್ರಿ ಫಾರಂ ಹತ್ತಿರ ಎಚ್.ಡಿ.ಕೋಟೆ ಕಡೆಗೆ ತೆರಳುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ರವಿಚಂದ್ರ (45) ಮೃತಪಟ್ಟಿದ್ದಾರೆ.</p>.<p>ಸುಣ್ಣದಕೇರಿಯ ನಿವಾಸಿಯಾದ ಇವರು ಬೈಕಿನಲ್ಲಿ ಎಚ್.ಡಿ.ಕೋಟೆ ಕಡೆಯಿಂದ ಮೈಸೂರಿಗೆ ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>