ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪತ್ ಕುಮಾರ್‌ಗೆ ‘ಸಂಸ್ಕೃತ ಸೇವಾವೃತ್ತಿ ಸಮ್ಮಾನ್’

Last Updated 2 ಆಗಸ್ಟ್ 2019, 19:05 IST
ಅಕ್ಷರ ಗಾತ್ರ

ಮೈಸೂರು: ನಗರದ ‘ಸುಧರ್ಮ‘ ಸಂಸ್ಕೃತ ದಿನಪತ್ರಿಕೆಯ ಸಂಪಾದಕ ಕೆ.ವಿ.ಸಂಪತ್ ಕುಮಾರ್ ಅವರಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ವತಿಯಿಂದ ನೀಡುವ, 2019ನೇ ಸಾಲಿನ ‘ವಿಶಿಷ್ಟ ಸಂಸ್ಕೃತ ಸೇವಾವೃತ್ತಿ ಸಮ್ಮಾನ್’ ಲಭಿಸಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಪ್ರಮಾಣಪತ್ರ ಒಳಗೊಂಡಿದೆ ಎಂದು ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಕುಲಸಚಿವ ಪ್ರೊ.ಎಸ್. ಸುಬ್ರಮಣ್ಯ ಶರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT