<p>ಬೆಳಕವಾಡಿ: ಸರಗೂರು ಹ್ಯಾಂಡ್ ಪೋಸ್ಟ್ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ 10 ಮಂದಿ ಅವಿರೋಧ ಆಯ್ಕೆಯಾಗಿದ್ದು, ಒಬ್ಬರು ಚುನಾಯಿತರಾದರು.</p>.<p>ಭಾನುವಾರ ನಡೆದ ಚುನಾವಣೆಯಲ್ಲಿ ಸಾಲಗಾರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ 10 ಮಂದಿ ಅವಿರೋಧ ಆಯ್ಕೆಯಾದರು. ಸಾಲಗಾರರಲ್ಲದ ಕ್ಷೇತ್ರದಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಕೆ.ಎಂ.ಶಂಕರ್ ವಿಜೇತರಾದರು. ಎಂದು ಚುನಾವಣಾಧಿಕಾರಿ ಜಿ.ಎಂ.ರಾಮಕೃಷ್ಣ ಘೋಷಿಸಿದರು.</p>.<p>ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಅವಿರೋಧವಾಗಿ ಎಸ್.ಎಂ.ಜಯಶಂಕರ್ ಮೂರ್ತಿ, ನಿರಂಜನ ಮೂರ್ತಿ, ಮಹೇಶ್, ಎಸ್.ಆರ್.ರೇವಣ್ಣ ಸ್ವಾಮಿ, ಕೆ.ವಿ. ಸುಬ್ರಮಣ್ಯರಾಜೇ ಅರಸು, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಎಂ. ಮಹದೇವಯ್ಯ, ಮಹಿಳಾ ಮೀಸಲು ಕ್ಷೇತ್ರದಿಂದ ಜ್ಯೋತಿ, ಮರಿಯಮ್ಮ, ಹಿಂದುಳಿದ ವರ್ಗ ಪ್ರವರ್ಗ– ಎ ಮೀಸಲು ಕ್ಷೇತ್ರದಿಂದ ಕೆ.ಎಂ.ನಾಗರಾಜು, ಹಿಂದುಳಿದ ವರ್ಗ ಪ್ರವರ್ಗ– ಬಿ ಮೀಸಲು ಕ್ಷೇತ್ರದಿಂದ ಬಿ.ಎಸ್.ರಾಜಪ್ಪ ಹಾಗೂ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಕೆ.ಎಂ.ಶಂಕರ್ ಚುನಾಯಿತರಾಗಿ ಆಯ್ಕೆಯಾದರು. ಪರಿಶಿಷ್ಟ ಪಂಗಡ ಕ್ಷೇತ್ರ ಖಾಲಿ ಇದೆ.</p>.<p>ಮುಖಂಡರಾದ ಪೂರಿಗಾಲಿ ಸೊಸೈಟಿ ಅಧ್ಯಕ್ಷ ಚಿಕ್ಕ ಬಸವರಾಜು, ಬಿ.ಕುಮಾರಸ್ವಾಮಿ, ಪ್ರಭಾರ ಸಿಇಒ ಶಿವಮೂರ್ತಿ, ಮುಖಂಡರು ವಿಜೇತರನ್ನು ಅಭಿನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-40-1324004419</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಕವಾಡಿ: ಸರಗೂರು ಹ್ಯಾಂಡ್ ಪೋಸ್ಟ್ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ 10 ಮಂದಿ ಅವಿರೋಧ ಆಯ್ಕೆಯಾಗಿದ್ದು, ಒಬ್ಬರು ಚುನಾಯಿತರಾದರು.</p>.<p>ಭಾನುವಾರ ನಡೆದ ಚುನಾವಣೆಯಲ್ಲಿ ಸಾಲಗಾರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ 10 ಮಂದಿ ಅವಿರೋಧ ಆಯ್ಕೆಯಾದರು. ಸಾಲಗಾರರಲ್ಲದ ಕ್ಷೇತ್ರದಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಕೆ.ಎಂ.ಶಂಕರ್ ವಿಜೇತರಾದರು. ಎಂದು ಚುನಾವಣಾಧಿಕಾರಿ ಜಿ.ಎಂ.ರಾಮಕೃಷ್ಣ ಘೋಷಿಸಿದರು.</p>.<p>ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಅವಿರೋಧವಾಗಿ ಎಸ್.ಎಂ.ಜಯಶಂಕರ್ ಮೂರ್ತಿ, ನಿರಂಜನ ಮೂರ್ತಿ, ಮಹೇಶ್, ಎಸ್.ಆರ್.ರೇವಣ್ಣ ಸ್ವಾಮಿ, ಕೆ.ವಿ. ಸುಬ್ರಮಣ್ಯರಾಜೇ ಅರಸು, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಎಂ. ಮಹದೇವಯ್ಯ, ಮಹಿಳಾ ಮೀಸಲು ಕ್ಷೇತ್ರದಿಂದ ಜ್ಯೋತಿ, ಮರಿಯಮ್ಮ, ಹಿಂದುಳಿದ ವರ್ಗ ಪ್ರವರ್ಗ– ಎ ಮೀಸಲು ಕ್ಷೇತ್ರದಿಂದ ಕೆ.ಎಂ.ನಾಗರಾಜು, ಹಿಂದುಳಿದ ವರ್ಗ ಪ್ರವರ್ಗ– ಬಿ ಮೀಸಲು ಕ್ಷೇತ್ರದಿಂದ ಬಿ.ಎಸ್.ರಾಜಪ್ಪ ಹಾಗೂ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಕೆ.ಎಂ.ಶಂಕರ್ ಚುನಾಯಿತರಾಗಿ ಆಯ್ಕೆಯಾದರು. ಪರಿಶಿಷ್ಟ ಪಂಗಡ ಕ್ಷೇತ್ರ ಖಾಲಿ ಇದೆ.</p>.<p>ಮುಖಂಡರಾದ ಪೂರಿಗಾಲಿ ಸೊಸೈಟಿ ಅಧ್ಯಕ್ಷ ಚಿಕ್ಕ ಬಸವರಾಜು, ಬಿ.ಕುಮಾರಸ್ವಾಮಿ, ಪ್ರಭಾರ ಸಿಇಒ ಶಿವಮೂರ್ತಿ, ಮುಖಂಡರು ವಿಜೇತರನ್ನು ಅಭಿನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-40-1324004419</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>