‘ಸಾವರ್ಕರ್ ಅವರ 141ನೇ ಜಯಂತಿ ಪ್ರಯುಕ್ತ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸಮ್ಮಾನ್ ಪ್ರದಾನ ಮಾಡಲಾಗುವುದು. ಇದು ₹1 ಲಕ್ಷ ನಗದು, ಸಾವರ್ಕರ್ ಪುತ್ಥಳಿ ಹಾಗೂ ಫಲಕ ಹೊಂದಿದೆ. ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಪತ್ರಕರ್ತ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.