ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಸವಿತಾ ಸಮಾಜದ ತಾಲ್ಲೂಕು ಘಟದ ಅಧ್ಯಕ್ಷ ನರಸಿಂಹ, ಹಡಪದ ಅಪ್ಪಣ್ಣ ಸವಿತಾ ಸಮಾಜದ ಅಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ದಡದಹಳ್ಳಿ ಶ್ರೀನಿವಾಸ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಕಾಳಶೆಟ್ಟಿ, ಸಹ ಕಾರ್ಯದರ್ಶಿ ನಿಂಗರಾಜು, ಮಹೇಶ್, ಜಯರಾಮ್, ಗೋವಿಂದರಾಜ್, ಸರ್ಕಲ್ ಇನ್ಸ್ಪೆಕ್ಟರ್ ಎಂ.ಲಕ್ಷ್ಮಿಕಾಂತ, ಪಿಎಸ್ಐ ಶ್ರವಣದಾಸ ರೆಡ್ಡಿ, ಗ್ರೇಡ್-2 ತಹಶೀಲ್ದಾರ್ ಪರಶಿವಮೂರ್ತಿ, ಡಿ.ಟಿ. ಸುನೀಲ್, ಹರೀಶ್, ಮುಜೀಬ್, ಹೇಮಂತ್ ಇದ್ದರು.