ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಎ.ಎಚ್.ಎಂ.ವಿಜಯಲಕ್ಷ್ಮಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಪಿ. ವಿಶ್ವನಾಥ್, ಖಜಾಂಚಿ ಗುರುಮೂರ್ತಿ, ಕಾರ್ಯದರ್ಶಿ ಅಬ್ದುಲ್ ಜಮೀಲ್, ಪ್ರಾಂಶುಪಾಲ ಎಂ.ಶಿವಲಿಂಗೇಗೌಡ, ಸಂಚಾಲಕ ಚಂದ್ರು, ಕಾಲೇಜಿನ ರೋವರ್ಸ್ ಅಂಡ್ ರೇಂಜರ್ಸ್ ಅಧಿಕಾರಿ ಲಾವಣ್ಯಾ ಉಪಸ್ಥಿತರಿದ್ದರು.