<p><strong>ಮೈಸೂರು</strong>: ‘ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸೇವಾ ಶುಲ್ಕವನ್ನು ಶೇ 90ರಷ್ಟು ಏರಿಕೆ ಮಾಡಿದ್ದು, ಸರ್ಕಾರವು ಗ್ಯಾರಂಟಿ ಯೋಜನೆಗಾಗಿ ಧಾರ್ಮಿಕ ಆಚರಣೆಯಲ್ಲಿಯೂ ಹಣ ಸಂಗ್ರಹಿಸುತ್ತಿದೆ’ ಎಂದು ಜೆಡಿಎಸ್ ನಗರ ಕಾರ್ಯಾಧ್ಯಕ್ಷ ಎಸ್.ಪ್ರಕಾಶ್ ಪ್ರಿಯಾದರ್ಶನ್ ಆರೋಪಿಸಿದ್ದಾರೆ.</p>.<p>‘ಏಕವಾರ ಅಭಿಷೇಕ ಸೇವಾ ಶುಲ್ಕವನ್ನು ₹300ರಿಂದ ₹550ಕ್ಕೆ ಏರಿಕೆ ಮಾಡಿದ್ದಾರೆ. ಹಿಂದೂ ಸಮಾಜದ ಧಾರ್ಮಿಕ ಆಚರಣೆಗೆ ಧಕ್ಕೆ ತರುತ್ತಿದ್ದಾರೆ. ಸರ್ಕಾರ ಕೂಡಲೇ ಹಿಂದೆ ಇದ್ದ ಸೇವಾದರಗಳನ್ನೇ ಮುಂದುವರಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸೇವಾ ಶುಲ್ಕವನ್ನು ಶೇ 90ರಷ್ಟು ಏರಿಕೆ ಮಾಡಿದ್ದು, ಸರ್ಕಾರವು ಗ್ಯಾರಂಟಿ ಯೋಜನೆಗಾಗಿ ಧಾರ್ಮಿಕ ಆಚರಣೆಯಲ್ಲಿಯೂ ಹಣ ಸಂಗ್ರಹಿಸುತ್ತಿದೆ’ ಎಂದು ಜೆಡಿಎಸ್ ನಗರ ಕಾರ್ಯಾಧ್ಯಕ್ಷ ಎಸ್.ಪ್ರಕಾಶ್ ಪ್ರಿಯಾದರ್ಶನ್ ಆರೋಪಿಸಿದ್ದಾರೆ.</p>.<p>‘ಏಕವಾರ ಅಭಿಷೇಕ ಸೇವಾ ಶುಲ್ಕವನ್ನು ₹300ರಿಂದ ₹550ಕ್ಕೆ ಏರಿಕೆ ಮಾಡಿದ್ದಾರೆ. ಹಿಂದೂ ಸಮಾಜದ ಧಾರ್ಮಿಕ ಆಚರಣೆಗೆ ಧಕ್ಕೆ ತರುತ್ತಿದ್ದಾರೆ. ಸರ್ಕಾರ ಕೂಡಲೇ ಹಿಂದೆ ಇದ್ದ ಸೇವಾದರಗಳನ್ನೇ ಮುಂದುವರಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>