ನಗರದ ಖಾಸಗಿ ಹೋಟೆಲ್ನಲ್ಲಿ ಗುರುವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಜಿಲ್ಲಾ ಕೈಗಾರಿಕಾ ಕೇಂದ್ರವು ಉದ್ಯಮಿಗಳಿಗೆ ‘ಆಹಾರ ಸಂಸ್ಕರಣೆ, ಮುನಿಸಿಪಾಲಿಟಿ ಕಾಯ್ದೆ, ಝಡ್ಇಡಿ ಪ್ರಮಾಣೀಕರಣ ಹಾಗೂ ಭಾರತೀಯ ಸಣ್ಣ ಉದ್ದಿಮೆಗಳ ಅಭಿವೃದ್ಧಿ ಬ್ಯಾಂಕ್ನ (ಎಸ್ಐಡಿಬಿಐ) ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.