ಆದರೆ, ಮೈಸೂರಿಗೆ ಬಂದ ಸಂಬಂಧಿಕರು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಲಿಲ್ಲ. ಮಾಧ್ಯಮದವರೊಡನೆ ಮಾತನಾಡಲು ನಿರಾಕರಿಸಿದರು. ಕೇವಲ ತನಿಖಾಧಿಕಾರಿ ಸಿಸಿಬಿ ಎಸಿಪಿ ಮರಿಯಪ್ಪ ಅವರನ್ನು ಸಂಪರ್ಕಿಸಿದರು. ಮರಣೋತ್ತರ ಪರೀಕ್ಷೆ ಬಳಿಕ, ಸುಖವಿಂದರ್ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.