‘ನಿಮಗೆ ಟಿಕೆಟ್ ಕೊಡಿಸಿದವರಾರು, ಮಂತ್ರಿ ಮಾಡಿದವರಾರು? ಸಚಿವ ಸ್ಥಾನ ಕೊಡಿಸಲು ಕಾರಣವಾದವರಾರು? ನಾನು ಮಂತ್ರಿಯಾಗಲು ಆಸೆ ಪಡಲಿಲ್ಲ. ಆದರೆ, ಆತನಿಗೆ ಕೊಡಿಸಿದೆ. ದೆಹಲಿಯಲ್ಲಿ ನಾಲ್ಕು ವರ್ಷ ಸಾಕಿದೆ. ನನ್ನ ಪಾಲಿಗೆ ಪ್ರಸಾದ್ ತಿರುಪತಿಯ ತಿಮ್ಮಪ್ಪ ಇದ್ದಂತೆ ಎಂದಿದ್ದ ನೀನು ಈಗ ಮರೆತೆಯಾ? ನಾಚಿಕೆ ಆಗುವುದಿಲ್ಲವೇ?’ ಎಂದು ಕೇಳಿದರು.