‘ಹಿಂದೂ ಕಾರ್ಯಕರ್ತರು, ಸ್ವಾಮೀಜಿಗಳು ಹಾಗೂ ಹಿರಿಯ ನಾಗರಿಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಜಿಹಾದಿ ಮನಸ್ಥಿತಿ ಇರುವವರೆಲ್ಲರೂ ಎದ್ದೇಳುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ. ವೇಣುಗೋಪಾಲ ಕೊಲೆ ಪೂರ್ವಯೋಜಿತ ಕೃತ್ಯ. ಜಿಹಾದಿ ಮನೋಭಾವದವರು ಪ್ಲಾನ್ ಮಾಡಿಕೊಂಡು ಹಿಂದೂಗಳನ್ನು ಕೊಲ್ಲುತ್ತಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಗಂಭೀರತೆ ಇಲ್ಲ’ ಎಂದು ದೂರಿದರು.