ಸೋಮನಾಥಪುರ ದೇಗುಲಕ್ಕೆ ಯುನೆಸ್ಕೊ ಪಾರಂಪರಿಕ ಕಟ್ಟಡಗಳ ಮಾನ್ಯತೆ ದೊರೆತಿದ್ದು ಹೆಮ್ಮೆಯ ವಿಷಯ. ನಮ್ಮ ಕಲೆ ಸಾಹಿತ್ಯ ಹಾಗೂ ಶಿಲ್ಪಕಲೆಯ ಮಹತ್ವವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತೇವೆ
ಡಾ.ಎಚ್.ಸಿ.ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ
ಎ. ದೇವರಾಜ್
ನಮ್ಮ ಪರಂಪರೆ ಶಿಲ್ಪಕಲೆಗೆ ಅಂತರರಾಷ್ಟ್ರೀಯ ಮಾನ್ಯತೆ ದೊರೆತಿರುವುದು ಬಹಳ ಮಹತ್ವದ್ದು. ಈ ತಾಣದಲ್ಲಿ ಮೂಲಸೌಲಭ್ಯ ಒದಗಿಸಲು ಸರ್ಕಾರ ಕ್ರಮ ವಹಿಸಬೇಕಾಗುತ್ತದೆ
ಎ. ದೇವರಾಜ್ ಆಯುಕ್ತ ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ