‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದು ಸಂಘಟನೆ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದೇ ಶಾಸಕರ ಮೇಲಿನ ಹಲ್ಲೆಗೆ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುತ್ತಾರೆ. ಇನ್ನು, ಗೃಹ ಸಚಿವರು ಸಂಘಟನೆಯ ಹೆಸರನ್ನೇ ಹೇಳುತ್ತಾರೆ. ಹೀಗಾದರೆ, ತನಿಖೆಗೆ ಹಿನ್ನಡೆಯಾಗುವುದಿಲ್ಲವೇ?’ ಎಂದು ಕೇಳಿದರು.