ಬುಧವಾರ, 27 ಆಗಸ್ಟ್ 2025
×
ADVERTISEMENT
ADVERTISEMENT

ಮೈಸೂರು: ‘ಮುದುಡಿದ’ ಮುಡುಕುತೊರೆ ಕ್ಷೇತ್ರ!

2020ರ ನವೆಂಬರ್‌ನಲ್ಲಿ ಚಾಲನೆ ಪಡೆದಿದ್ದ ಪುನರ್‌ನಿರ್ಮಾಣ ಈವರೆಗೂ ಮುಗಿದಿಲ್ಲ
Published : 30 ಜನವರಿ 2025, 7:12 IST
Last Updated : 30 ಜನವರಿ 2025, 7:12 IST
ಫಾಲೋ ಮಾಡಿ
Comments
ಈ ವರ್ಷದಿಂದ ಕೆಲಸ ಚುರುಕು ಪಡೆದುಕೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಪ್ರವಾಸೋ ದ್ಯಮ ಇಲಾಖೆಯಿಂದ ₹2 ಕೋಟಿ ಕೊಡಿಸಿದ್ದಾರೆ. ಈಗ ಅನುದಾನದ ಕೊರತೆ ಇಲ್ಲ
–ಸುರೇಶ್ ಆಚಾರ್, ತಹಶೀಲ್ದಾರ್‌ ತಿ.ನರಸೀ‍ಪುರ
ಜಾತ್ರೆಗೆ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ
–ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT