<p><strong>ನಂಜನಗೂಡು</strong>: ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ, 78 ವಿದೇಶಿ ಕರೆನ್ಸಿಗಳು ದೊರೆತಿವೆ.</p>.<p>ನಗರದ ಬ್ಯಾಂಕ್ ಅಫ್ ಬರೋಡ ಸಿಬ್ಬಂದಿ, ಸ್ತ್ರಿಶಕ್ತಿ ಸಂಘದ ನೂರಕ್ಕೂ ಹೆಚ್ಚಿನ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಎಣಿಕೆ ಕಾರ್ಯಕ್ಕೆ ನೆರವಾದರು. ದೇವಾಲಯದ ಇಒ ಜಗದೀಶ್ ಕುಮಾರ್, ಧಾರ್ಮಿಕ ತಹಶೀಲ್ದಾರ್ ವಿದ್ಯುಲತಾ, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ, 78 ವಿದೇಶಿ ಕರೆನ್ಸಿಗಳು ದೊರೆತಿವೆ.</p>.<p>ನಗರದ ಬ್ಯಾಂಕ್ ಅಫ್ ಬರೋಡ ಸಿಬ್ಬಂದಿ, ಸ್ತ್ರಿಶಕ್ತಿ ಸಂಘದ ನೂರಕ್ಕೂ ಹೆಚ್ಚಿನ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಎಣಿಕೆ ಕಾರ್ಯಕ್ಕೆ ನೆರವಾದರು. ದೇವಾಲಯದ ಇಒ ಜಗದೀಶ್ ಕುಮಾರ್, ಧಾರ್ಮಿಕ ತಹಶೀಲ್ದಾರ್ ವಿದ್ಯುಲತಾ, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>