<p>ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ 35 ಹುಂಡಿಗಳನ್ನು ಶುಕ್ರವಾರ ತೆರೆದು ಏಣಿಕೆ ಕಾರ್ಯ ನಡೆಸಿದ್ದು, ₹2.14 ಕೋಟಿ ಸಂಗ್ರಹಗೊಂಡಿದೆ.</p>.<p>ಹುಂಡಿಗಳಲ್ಲಿ ₹2,14,52,984 ನಗದು, 98 ಗ್ರಾಂ ಚಿನ್ನ, 4.5 ಕೆ.ಜಿ ಬೆಳ್ಳಿ ಹಾಗೂ 190 ವಿದೇಶಿ ಕರೆನ್ಸಿಗಳು ಲಭ್ಯವಾಗಿವೆ.</p>.<p>ಬ್ಯಾಂಕ್ ಆಫ್ ಬರೋಡಾ ಹಾಗೂ ದೇವಾಲಯದ ಸಿಬ್ಬಂದಿ ಹಾಗೂ ಸ್ತ್ರೀಶಕ್ತಿ ಸಂಘಗಳ 100ಕ್ಕೂ ಹೆಚ್ಚು ಮಹಿಳೆಯರು ಎಣಿಕೆ ಕಾರ್ಯಕ್ಕೆ ನೆರವಾದರು.</p>.<p>ಮುಜರಾಯಿ ತಹಶೀಲ್ದಾರ್ ವಿದ್ಯುಲ್ಲತ, ತಲಕಾಡು ವೈದ್ಯನಾಥೇಶ್ವರ ದೇವಾಲಯದ ಇಒ ವೆಂಕಟೇಶ್ ಪ್ರಸಾದ್, ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಇಒ ಜಗದೀಶ್ಕುಮಾರ್, ಎಇಒ ಸತೀಶ್, ಲೆಕ್ಕ ಅಧೀಕ್ಷಕ ಗುರುಮಲ್ಲಯ್ಯ, ಬಿಒಬಿ ಮ್ಯಾನೇಜರ್ ಟಿ.ಕೆ.ನಾಯಕ್ ಉಪಸ್ಥಿತರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ 35 ಹುಂಡಿಗಳನ್ನು ಶುಕ್ರವಾರ ತೆರೆದು ಏಣಿಕೆ ಕಾರ್ಯ ನಡೆಸಿದ್ದು, ₹2.14 ಕೋಟಿ ಸಂಗ್ರಹಗೊಂಡಿದೆ.</p>.<p>ಹುಂಡಿಗಳಲ್ಲಿ ₹2,14,52,984 ನಗದು, 98 ಗ್ರಾಂ ಚಿನ್ನ, 4.5 ಕೆ.ಜಿ ಬೆಳ್ಳಿ ಹಾಗೂ 190 ವಿದೇಶಿ ಕರೆನ್ಸಿಗಳು ಲಭ್ಯವಾಗಿವೆ.</p>.<p>ಬ್ಯಾಂಕ್ ಆಫ್ ಬರೋಡಾ ಹಾಗೂ ದೇವಾಲಯದ ಸಿಬ್ಬಂದಿ ಹಾಗೂ ಸ್ತ್ರೀಶಕ್ತಿ ಸಂಘಗಳ 100ಕ್ಕೂ ಹೆಚ್ಚು ಮಹಿಳೆಯರು ಎಣಿಕೆ ಕಾರ್ಯಕ್ಕೆ ನೆರವಾದರು.</p>.<p>ಮುಜರಾಯಿ ತಹಶೀಲ್ದಾರ್ ವಿದ್ಯುಲ್ಲತ, ತಲಕಾಡು ವೈದ್ಯನಾಥೇಶ್ವರ ದೇವಾಲಯದ ಇಒ ವೆಂಕಟೇಶ್ ಪ್ರಸಾದ್, ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಇಒ ಜಗದೀಶ್ಕುಮಾರ್, ಎಇಒ ಸತೀಶ್, ಲೆಕ್ಕ ಅಧೀಕ್ಷಕ ಗುರುಮಲ್ಲಯ್ಯ, ಬಿಒಬಿ ಮ್ಯಾನೇಜರ್ ಟಿ.ಕೆ.ನಾಯಕ್ ಉಪಸ್ಥಿತರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>