<p>ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ 34 ಹುಂಡಿಗಳ ಎಣಿಕೆ ಕಾರ್ಯ ನಡೆಸಿದ್ದು, ₹1.77 ಕೋಟಿ ಸಂಗ್ರಹವಾಗಿದೆ.</p>.<p>ನಗದು ₹1,77,08,710, 65 ಗ್ರಾಂ ಚಿನ್ನಾಭರಣ, 3.5 ಕೆ.ಜಿ ಬೆಳ್ಳಿ ಹಾಗೂ 64 ವಿದೇಶಿ ಕರೆನ್ಸಿಗಳು ದೊರೆತಿವೆ.</p>.<p>ಕೆನರಾ ಬ್ಯಾಂಕ್ ಹಾಗೂ ದೇವಾಲಯದ ಸಿಬ್ಬಂದಿ, ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಸದಸ್ಯೆಯರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.</p>.<p>ದೇವಾಲಯದ ಇಒ ಜಗದೀಶ್ ಕುಮಾರ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ, ಕೆನರಾ ಬ್ಯಾಕ್ ವ್ಯವಸ್ಥಾಪಕಿ ಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ 34 ಹುಂಡಿಗಳ ಎಣಿಕೆ ಕಾರ್ಯ ನಡೆಸಿದ್ದು, ₹1.77 ಕೋಟಿ ಸಂಗ್ರಹವಾಗಿದೆ.</p>.<p>ನಗದು ₹1,77,08,710, 65 ಗ್ರಾಂ ಚಿನ್ನಾಭರಣ, 3.5 ಕೆ.ಜಿ ಬೆಳ್ಳಿ ಹಾಗೂ 64 ವಿದೇಶಿ ಕರೆನ್ಸಿಗಳು ದೊರೆತಿವೆ.</p>.<p>ಕೆನರಾ ಬ್ಯಾಂಕ್ ಹಾಗೂ ದೇವಾಲಯದ ಸಿಬ್ಬಂದಿ, ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಸದಸ್ಯೆಯರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.</p>.<p>ದೇವಾಲಯದ ಇಒ ಜಗದೀಶ್ ಕುಮಾರ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ, ಕೆನರಾ ಬ್ಯಾಕ್ ವ್ಯವಸ್ಥಾಪಕಿ ಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>