<p><strong>ಸೋಮವಾರಪೇಟೆ</strong>: ಇಲ್ಲಿನ ಆಲೆಕಟ್ಟೆ ಸಾರ್ವಜನಿಕ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮೊದಲ ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀನಿವಾಸ ಕಲ್ಯಾಣ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.</p>.<p>ಪೂಜಾ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಗಿತ್ತು. ಶ್ರೀನಿವಾಸ ಕಲ್ಯಾಣೋತ್ಸವದ ನಂತರ ಮಹಾ ಮಂಗಳಾರತಿ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಅರ್ಚಕರಾದ ರಾಘವೇಂದ್ರ ಭಟ್ ನೇತೃತ್ವದಲ್ಲಿ ತಾಕೇರಿ ಗುರುಪ್ರಸಾದ್, ಸುರೇಶ್ ಪೂಜಾ ಕಾರ್ಯ ನಡೆಸಿದರು.</p>.<p>ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎನ್.ಪಿ. ಭೀಮಯ್ಯ, ಉಪಾಧ್ಯಕ್ಷರಾದ ಮಹೇಶ್ ತಿಮ್ಮಯ್ಯ, ಪೆರುಮಾಳ್, ಪ್ರಧಾನ ಕಾರ್ಯದರ್ಶಿ ಎಚ್. ಮಂಜುನಾಥ್, ನಿರ್ದೇಶಕರಾದ ಸಿ.ಕೆ. ಮೋಹನ್, ಬಿ.ಡಿ. ಗೋವಿಂದ, ಪ್ರಮುಖರಾದ ಟಿ.ಪಿ. ಚಂಗಪ್ಪ, ಪ್ರಕಾಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ವಿಭಾಗದ ರಾಮ್ದಾಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಇಲ್ಲಿನ ಆಲೆಕಟ್ಟೆ ಸಾರ್ವಜನಿಕ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮೊದಲ ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀನಿವಾಸ ಕಲ್ಯಾಣ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.</p>.<p>ಪೂಜಾ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಗಿತ್ತು. ಶ್ರೀನಿವಾಸ ಕಲ್ಯಾಣೋತ್ಸವದ ನಂತರ ಮಹಾ ಮಂಗಳಾರತಿ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಅರ್ಚಕರಾದ ರಾಘವೇಂದ್ರ ಭಟ್ ನೇತೃತ್ವದಲ್ಲಿ ತಾಕೇರಿ ಗುರುಪ್ರಸಾದ್, ಸುರೇಶ್ ಪೂಜಾ ಕಾರ್ಯ ನಡೆಸಿದರು.</p>.<p>ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎನ್.ಪಿ. ಭೀಮಯ್ಯ, ಉಪಾಧ್ಯಕ್ಷರಾದ ಮಹೇಶ್ ತಿಮ್ಮಯ್ಯ, ಪೆರುಮಾಳ್, ಪ್ರಧಾನ ಕಾರ್ಯದರ್ಶಿ ಎಚ್. ಮಂಜುನಾಥ್, ನಿರ್ದೇಶಕರಾದ ಸಿ.ಕೆ. ಮೋಹನ್, ಬಿ.ಡಿ. ಗೋವಿಂದ, ಪ್ರಮುಖರಾದ ಟಿ.ಪಿ. ಚಂಗಪ್ಪ, ಪ್ರಕಾಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ವಿಭಾಗದ ರಾಮ್ದಾಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>