<p><strong>ಬನ್ನೂರು</strong>: ಹೋಬಳಿ ಆತ್ತಹಳ್ಳಿಯಲ್ಲಿನ ಆಂಜನೇಯ, ಮಂಟೇಸ್ವಾಮಿ, ಬೀರೇಶ್ವರ ದೇವಾಲಯಗಳಲ್ಲಿ ಹುಂಡಿ ಕಳ್ಳತನವಾದ ಘನೆ ಗುರುವಾರ ಬೆಳಗಿನ ಜಾವ ನಡೆದಿದೆ.</p>.<p>ಹುಂಡಿಯಲ್ಲಿನ ಹಣದೊಂದಿಗೆ, ದೇವರ ಬೆಳ್ಳಿ ಪದಾರ್ಥ ಖದೀಮರು ಕಳವು ಮಾಡಿದ್ದಾರೆ ಎಂದು ದೇವಸ್ಥಾನದ ಪುರೋಹಿತರು ತಿಳಿಸಿದ್ದಾರೆ.</p>.<p>ಈ ಸಂಬಂಧ ಸ್ಥಳಕ್ಕೆ ಬನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಹಳ್ಳಿಗಳಿಗೆ ಪೊಲೀಸರು ಗಸ್ತು ಬರುತ್ತಿಲ್ಲ. ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ’ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬನ್ನೂರು</strong>: ಹೋಬಳಿ ಆತ್ತಹಳ್ಳಿಯಲ್ಲಿನ ಆಂಜನೇಯ, ಮಂಟೇಸ್ವಾಮಿ, ಬೀರೇಶ್ವರ ದೇವಾಲಯಗಳಲ್ಲಿ ಹುಂಡಿ ಕಳ್ಳತನವಾದ ಘನೆ ಗುರುವಾರ ಬೆಳಗಿನ ಜಾವ ನಡೆದಿದೆ.</p>.<p>ಹುಂಡಿಯಲ್ಲಿನ ಹಣದೊಂದಿಗೆ, ದೇವರ ಬೆಳ್ಳಿ ಪದಾರ್ಥ ಖದೀಮರು ಕಳವು ಮಾಡಿದ್ದಾರೆ ಎಂದು ದೇವಸ್ಥಾನದ ಪುರೋಹಿತರು ತಿಳಿಸಿದ್ದಾರೆ.</p>.<p>ಈ ಸಂಬಂಧ ಸ್ಥಳಕ್ಕೆ ಬನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಹಳ್ಳಿಗಳಿಗೆ ಪೊಲೀಸರು ಗಸ್ತು ಬರುತ್ತಿಲ್ಲ. ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ’ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>