ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ..ಜಿ.ಹೇಮಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಮರ್ಶಕ ಪ್ರೊ.ಸಿ.ನಾಗಣ್ಣ ಕೃತಿಗಳ ಕುರಿತು ಮಾತನಾಡಿದರು. ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಡಾ.ಎನ್.ಎಸ್.ರಾಘವನ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ನೀಲಗಿರಿ ತಳವಾರ, ಲೇಖಕ, ಪತ್ರಕರ್ತ ಡಾ.ಸುಚೇತನ ಸ್ವರೂಪ ಉಪಸ್ಥಿತರಿದ್ದರು.